ಉಡುಪಿಯಲ್ಲಿ ‘ ಗಾಂಧಿ ಜಯಂತಿ’ ಯ ಪ್ರಯುಕ್ತ ‘ಗಾಂಧಿ ನಡಿಗೆ’ – Report

03-10-2022 : ಹಾಜಿ ಅಬ್ದುಲ್ಲ ಟ್ರಸ್ಟ್ ಮತ್ತು ಗಾಂಧಿ ವಿಚಾರ ವೇದಿಕೆ ಉಡುಪಿ ಘಟಕದ ವತಿಯಿಂದ ಇವತ್ತು ಉಡುಪಿಯಲ್ಲಿ‘ ಗಾಂಧಿ ಜಯಂತಿ’ ಯ ಪ್ರಯುಕ್ತ ‘ಗಾಂಧಿ ನಡಿಗೆ’ ನಡೆಯಿತು. ‘ ಕೋಮು ಸೌಹಾರ್ದತೆ’ ಎಂಬ ವಿಷಯದಲ್ಲಿ ಸಾಮಾನ್ಯವಾಗಿ ನಾನು ಮಾತನಾಡಲು ಒಪ್ಪುವುದಿಲ್ಲ. ಏಕೆಂದರೆ‘ ಕೋಮು ಸೌಹಾರ್ದತೆ’ ಯ ಹೆಸರಿನಲ್ಲಿ ಮಾತಾಡಿದವರೆಲ್ಲ ಹಿಂದೂಗಳಿಗೆ ಕ್ರೂರವಾಗಿ ಬೈದು, ಕೆಟ್ಟದಾಗಿ ಅವಮಾನಿಸಿ

ಸದ್ಭಾವನಾ ಜಾಥಾ

#ಗಾಂಧಿವಿಚಾರವೇದಿಕೆ ನಿನ್ನೆ 02-10-2022 ರಂದು ಸುಳ್ಯದಲ್ಲಿ ಹರೀಶ್ ಬಂಟ್ವಾಳ್ ಅವರ ನೇತೃತ್ವದ ಗಾಂಧಿ ಚಿಂತನ ವೇದಿಕೆಯವರೊಂದಿಗೆ ಸೇರಿ ಗಾಂಧಿ ವಿಚಾರ ವೇದಿಕೆಯ ಶ್ರೀ ಅಣ್ಣಾ ವಿನಯಚಂದ್ರ, ಪ್ರೊ. ಎಂ. ಬಾಲಚಂದ್ರ ಗೌಡ, ಡಾ. ಪೂವಪ್ಪ ಕಣಿಯೂರು, ಶ್ರೀ ಅಚ್ಚುತ ಮಲ್ಕಜೆ, ಶ್ರೀ ಲಕ್ಷ್ಮೀಶ ಗಬ್ಲಡ್ಕ ಅವರು ಸದ್ಭಾವನಾ ಜಾಥದಲ್ಲಿ ಪಾಲ್ಗೊಂಡರು.

Gulbarga-GVV-report

ಕಲಬುರಗಿ ಜಿಲ್ಲಾ ಘಟಕ – ಅಕ್ಟೋಬರ್ 2022 ಈ ದಿನ (02-Oct-2022) ಗಾಂಧಿ ವಿಚಾರ ವೇದಿಕೆ, ಕಲಬುರಗಿ ಘಟಕ ದ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಯನ್ನು ಜನರಂಗದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವು ಕು. ಮಹ್ಮದ್ ಅಯಾನ್ ಮತ್ತು ಕು. ಮಹ್ಮದ್ ಅಮನ್ ಇವರಿಂದ ರಘುಪತಿ ರಾಘವ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭವಾಯಿತು. ಜಿವಿವಿ ಕಾರ್ಯದರ್ಶಿಗಳಾದ