Puttur-14-11-2022 ಜವಾಹರ ಲಾಲ್ ನೆಹರೂ ಬಗ್ಗೆ ಅರವಿಂದ ಚೊಕ್ಕಾಡಿ-ಯವರಿಂದ ಪ್ರಧಾನ ಉಪನ್ಯಾಸ.

ನೆಹರೂ ವಿಚಾರ ವೇದಿಕೆ ಪುತ್ತೂರು ಇವರು 14/11/2022 ರಂದು ನಡೆಸಿದ ಕಾರ್ಯಕ್ರಮದಲ್ಲಿ ‘ಜವಾಹರ ಲಾಲ್ ನೆಹರೂ: ನವ ಭಾರತದ ದೃಷ್ಟಿಕೋನ’ ದ ಬಗ್ಗೆ ಮಾಡಿದ ಪ್ರಧಾನ ಉಪನ್ಯಾಸ: By: Aravinda Chokkadi ಮಾನ್ಯರೆ, ಇವತ್ತು ಮಕ್ಕಳ ದಿನಾಚರಣೆಯೂ ಹೌದಾಗಿರುವುದರಿಂದ, ಜವಾಹರ ಲಾಲ್ ನೆಹರೂ ಅವರು 1949 ರಲ್ಲಿ ಮಕ್ಕಳಿಗೆ ಬರೆದ ಪತ್ರದ ವಿಷಯವನ್ನು ಆಧರಿಸಿ ಐದು

ಮಿನುಗು-ನೋಟ ಎಮ್. ಜಿ. ಹೆಗಡೆ ಯವರ ಕೃತಿ. – ಗಾಂಧಿ ಕುರಿತ ಪ್ರಶ್ನೆ ಉತ್ತರ.

ಪುಸ್ತಕ ಅನಾವರಣಗೊಂಡ ನಂತರದ ವರದಿಗಳು ಈ ಲಿಂಕ್ ನಲ್ಲಿವೆ : https://gvv-info.yehoshua.faith/events/2023/minugu-nota-2023/ಹಿಂದಿನ ಮಾಹಿತಿ ಈ ಸಾಲಿನ ಕೆಳಗಡೆ ಇದೆ. ಗಾಂಧಿ ವಿಚಾರ ವೇದಿಕೆಯ ಪರಿಕಲ್ಪನೆ ಮತ್ತು ಪ್ರಸ್ತುತಿ. ಮಾನ್ಯರೆ, ನಮಸ್ತೆ. ನಾನು ಅರವಿಂದ ಚೊಕ್ಕಾಡಿ. (04-Dec-2022) ನಮ್ಮ ಗಾಂಧಿ ವಿಚಾರ ವೇದಿಕೆಯಿಂದ ‘ ಮಿನುಗು ನೋಟ: ಗಾಂಧಿ ಪ್ರಶ್ನೆ- ಉತ್ತರ’ ಪುಸ್ತಕವನ್ನು ಪ್ರಕಟಿಸುತ್ತಿದ್ದೇವೆ.‌ ಗಾಂಧೀಜಿಯ ಕುರಿತಾದ