ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?

ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು? `ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ. ನಾನು ಸಾಯುವುದಿಲ್ಲ, 125 ವರ್ಷ ಬದುಕುತ್ತೇನೆ…`- ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ

ಗಾಂಧಿ: ಧರ್ಮ ಮತ್ತು ನೈಸರ್ಗಿಕ ತತ್ವಗಳು

31- 1- 2023 ರಂದು ಶಿವಮೊಗ್ಗದ ಕಮಲಾ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾಡಿದ ಉಪನ್ಯಾಸ ಗಾಂಧಿ: ಧರ್ಮ ಮತ್ತು ನೈಸರ್ಗಿಕ ತತ್ವಗಳು ಈ ಸಭೆಯ ಅಧ್ಯಕ್ಷರೇ ಮತ್ತು ಎಲ್ಲ ಸ್ನೇಹಿತರೇ. ನಾನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಳೆ ವಿದ್ಯಾರ್ಥಿ. ಈಗ ಕಮಲಾ ನೆಹರೂ ಮೆಮೋರಿಯಲ್ ಕಾಲೇಜಿಗೆ ಬಂದಿದ್ದೇನೆ. ಇದೊಂಥರಾ ಚೆನ್ನಾಗಿದೆ. ನೆಹರೂ ಮೆಮೋರಿಯಲ್ ಕಾಲೇಜಿನ

ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ

ಮುಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನದವರು ನಡೆಸಿದ ಕಾರ್ಯಕ್ರಮದಲ್ಲಿ ಮಾಡಿದ ಉಪನ್ಯಾಸ. [ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ] – ಅರವಿಂದ ಚೊಕ್ಕಾಡಿ. ಈ ಸಭೆಯ ಅಧ್ಯಕ್ಷರೆ ಮತ್ತು ಎಲ್ಲ ಸ್ನೇಹಿತರೆ, ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ ಎಂಬ ವಿಚಾರದಲ್ಲಿ ಪ್ರಜಾಪ್ರಭುತ್ವ ಎಂದರೇನು ಮತ್ತು ಗಾಂಧಿ ಮಾರ್ಗ ಎಂದರೇನು ಎನ್ನುವುದು ಬಹಳ ಮುಖ್ಯ ವಿಚಾರಗಳಾಗಿವೆ. ನಿಜವಾದ

ಮಿನುಗು ನೋಟ – ಗಾಂಧೀಜಿ ಕುರಿತ [ಪ್ರಶ್ನೆ – ಉತ್ತರ] ಪುಸ್ತಕ ಅನಾವರಣ.

– 15 ಜನವರಿ 2023 : ಎಂ. ಜಿ. ಹೆಗಡೆಯವರ ‘ ಮಿನುಗು ನೋಟ’ ಕೃತಿಯನ್ನು ಬಿಡುಗಡೆ ಮಾಡಿದ ನಂತರ ಸುಧೀಂದ್ರ ಕುಲಕರ್ಣಿ ಅವರು ಗಾಂಧಿ ವಿಚಾರ ವೇದಿಕೆಯಲ್ಲಿ ಆಡಿದ ಮಾತುಗಳು. ವರದಿ: ಹಿಂದೂ ವಿರೋಧಿಯಲ್ಲದ ಜಾತ್ಯತೀತತೆ, ಮುಸ್ಲಿಂ ವಿರೋಧಿಯಲ್ಲದ ಹಿಂದುತ್ವದ ಅಗತ್ಯವಿದೆ: ಸುಧೀಂದ್ರ ಕುಲಕರ್ಣಿ ಮಂಗಳೂರು, ಜ. 15: ಹಿಂದೂ ವಿರೋಧಿಯಲ್ಲದ ಜಾತ್ಯತೀತತೆ, ಮುಸ್ಲಿಂ