ಇಂದಿಗೂ ಬೇಕಾದ ಗಾಂಧಿ – ನೇತಾಜಿ ಗಾಂಧಿ – GVV ಬಳ್ಳಾರಿ

ಬಳ್ಳಾರಿ, ನ.12: ಸರಳತೆ ಪ್ರಾಮಾಣಿಕತೆ ನೈತಿಕತೆ ಪಾರದರ್ಶಕತೆ ಮತ್ತು ಮಾನವೀಯತೆಯ ಮೂರ್ತ ಸ್ವರೂಪವೇ ಗಾಂಧೀಜಿ ಎಂದು ವಿಜಯಪುರದ ಪತ್ರಕರ್ತ, ಗಾಂಧಿ ಉಪಾಸಕ ನೇತಾಜಿ ಗಾಂಧಿ ಅವರು ಬಣ್ಣಿಸಿದರು.ಅವರು ನಗರದ ಶ್ರೀಮತಿ ಸರಳಾದೇವಿ ಸತೀಶ್ ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಳ್ಳಾರಿಯ ಗಾಂಧಿ ವಿಚಾರ  ವೇದಿಕೆ ಸಂಯುಕ್ತಶ್ರಾಯದಲ್ಲಿ ಜರುಗಿದ “ಇಂದಿಗೂ ಬೇಕಾದ ಗಾಂಧಿ”

ಗಾಂಧಿ ವಿಚಾರ ವೇದಿಕೆ(ರಿ)ವಿಜಯನಗರ ಜಿಲ್ಲೆ – ನಡವಳಿಗಳು

ಗಾಂಧಿ ವಿಚಾರ ವೇದಿಕೆ(ರಿ)ವಿಜಯನಗರ ಜಿಲ್ಲೆಮೊದಲ ಪೂರ್ವಭಾವಿ ಸಭೆದಿನಾಂಕ: 12.11.2023ಸ್ಥಳ: ಜಯಪ್ರಕಾಶ ನಾರಾಯಣ(ಜೆಪಿ) ಭವನ, ಹೊಸಪೇಟೆ. ಗಾಂಧಿ ವಿಚಾರ ವೇದಿಕೆ ಹೊಸಪೇಟೆ ಘಟಕದ ವಾಟ್ಸಪ್ ಗುಂಪಿನಲ್ಲಿ ಭಾನುವಾರ ಬೆಳಿಗ್ಗೆ ಸಭೆ ಸೇರಲು ನಿರ್ಧರಿಸಿದಂತೆ ನಾವುಗಳು ನಿಗದಿತ ಸ್ಥಳ ಜೆಪಿ ಭವನದಲ್ಲಿ ಸೇರಿ ಚರ್ಚಿಸಲಾಯಿತು. ಈ ಸಭೆಗೆ ನಮ್ಮ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕರಾದ ಶ್ರೀ ನೇತಾಜಿ ಗಾಂಧಿಯವರನ್ನು

ಗಾಂಧಿ ವಿಚಾರ ವೇದಿಕೆ(ರಿ) ಬಳ್ಳಾರಿ – ನಡವಳಿಗಳು

ಗಾಂಧಿ ವಿಚಾರ ವೇದಿಕೆ(ರಿ) ಬಳ್ಳಾರಿ2ನೇ ಪೂರ್ವಭಾವಿ ಸಭೆ ದಿನಾಂಕ: 11.11.2023 ಸ್ಥಳ: ಗಾಂಧಿ ಭವನ, ರಾಯಲ್ ವೃತ್ತ ಬಳ್ಳಾರಿ. ಗಾಂಧಿ ವಿಚಾರ ವೇದಿಕೆ ಬಳ್ಳಾರಿ ಘಟಕದ ವಾಟ್ಸಪ್ ಗುಂಪಿನಲ್ಲಿ ಶನಿವಾರ ಸಂಜೆ ಸಭೆ ಸೇರಲು ನಿರ್ಧರಿಸಿದಂತೆ ನಾವುಗಳು ನಿಗದಿತ ಸ್ಥಳ ಗಾಂಧಿ ಭವನದಲ್ಲಿ ಸೇರಿ ಚರ್ಚಿಸಲಾಯಿತು. ಈ ಸಭೆಗೆ ನಮ್ಮ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕರಾದ

GVV – ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪೋಷಕರ ಸಮಾವೇಶ – 2023

ಗಾಂಧಿ ವಿಚಾರ ವೇದಿಕೆ, ಪ್ರೌಢ ಶಾಲೆಗಳ ಸಹ ಶಿಕ್ಷಕರ ಸಂಘ,ದ.ಕ ಜಿಲ್ಲೆ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪೋಷಕರ ಸಮಾವೇಶ ದಿನಾಂಕ: 5-11-2023 ಭಾನುವಾರಸ್ಥಳ: ಉತ್ಕೃಷ್ಟ ಸಭಾಂಗಣ, ಬೆಳ್ತಂಗಡಿಸಮಯ: ಬೆಳಗ್ಗೆ 9.30 ರಿಂದ ಸಂಜೆ 4.30 ಸಂವಾದ – ಡಾ.‌ಪುರುಷೋತ್ತಮ ಬಿಳಿಮಲೆ ಮತ್ತು ಡಾ. ಎಮ್. ಪ್ರಭಾಕರ ಜೋಷಿಯವರು