ಸಮಕಾಲೀನ ಸಮಸ್ಯೆಗಳಿಗೆ ಗಾಂಧೀಜಿ ವಿಚಾರಗಳ ಪ್ರಸ್ತುತತೆ

“ಕೌಶಲಾಧಾರಿತ ಶಿಕ್ಷಣ ಗಾಂಧೀಜಿಯವರ ಕನಸಾಗಿತ್ತು”- ಡಾ.ಮಂಜುನಾಥ್ ಆರ್.ಕೆ. ಬಳ್ಳಾರಿ: ಜನವರಿ 30 ಗಾಂಧೀಜಿಯವರು 7ರಿಂದ 14ನೇ ವಯಸ್ಸಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡಬೇಕು. ಶಿಕ್ಷಣ ಮಗು ಕೇಂದ್ರಿತವಾಗಬೇಕು. ಆಗ ಮಾತ್ರ ಮಗುವಿನ ಸಂಪೂರ್ಣ ಬೌದ್ಧಿಕ ಸಾಮರ್ಥ್ಯ ಹೆಚ್ಚಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಲು ಸಹಾಯವಾಗುತ್ತದೆ. ಕೌಶಲಪೂರ್ಣ ಶಿಕ್ಷಣ ಗಾಂಧೀಜಿಯವರ ಕನಸಾಗಿತ್ತು. ಇದಕ್ಕಾಗಿ ಶಿಕ್ಷಣದಲ್ಲಿ ಕರಕುಶಲ ವಿಷಯಗಳನ್ನು

GVV ಸುಳ್ಯ ಘಟಕದ ವತಿಯಿಂದ ಗಾಂಧೀಜಿಯವರ ಆತ್ಮ ಚರಿತ್ರೆಯ ಬಗ್ಗೆ ಸಂವಾದ ಕಾರ್ಯಕ್ರಮ.

03-December-2023 ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದ ವತಿಯಿಂದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧೀಜಿಯವರ ಆತ್ಮ ಚರಿತ್ರೆಯ ಬಗ್ಗೆ ಘಟಕದ ಅಧ್ಯಕ್ಷೆ ಡಾ. ವೀಣಾ ಎನ್, ಉಪಾಧ್ಯಕ್ಷರಾದ ಶ್ರೀ ಸಂಜೀವ ಕುದ್ಪಾಜೆಯವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮವು ನಡೆಯಿತು. ವಿದ್ಯಾಗುರುಗಳೂ, ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದ ಸಲಹೆಗಾರರೂ ಆದ ಪ್ರೊ. ಎಮ್. ಬಾಲಚಂದ್ರ ಗೌಡ ಅವರು

ಇಂದಿಗೂ ಬೇಕಾದ ಗಾಂಧಿ – ನೇತಾಜಿ ಗಾಂಧಿ – GVV ಬಳ್ಳಾರಿ

ಬಳ್ಳಾರಿ, ನ.12: ಸರಳತೆ ಪ್ರಾಮಾಣಿಕತೆ ನೈತಿಕತೆ ಪಾರದರ್ಶಕತೆ ಮತ್ತು ಮಾನವೀಯತೆಯ ಮೂರ್ತ ಸ್ವರೂಪವೇ ಗಾಂಧೀಜಿ ಎಂದು ವಿಜಯಪುರದ ಪತ್ರಕರ್ತ, ಗಾಂಧಿ ಉಪಾಸಕ ನೇತಾಜಿ ಗಾಂಧಿ ಅವರು ಬಣ್ಣಿಸಿದರು.ಅವರು ನಗರದ ಶ್ರೀಮತಿ ಸರಳಾದೇವಿ ಸತೀಶ್ ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಳ್ಳಾರಿಯ ಗಾಂಧಿ ವಿಚಾರ  ವೇದಿಕೆ ಸಂಯುಕ್ತಶ್ರಾಯದಲ್ಲಿ ಜರುಗಿದ “ಇಂದಿಗೂ ಬೇಕಾದ ಗಾಂಧಿ”

ಗಾಂಧಿ ವಿಚಾರ ವೇದಿಕೆ(ರಿ)ವಿಜಯನಗರ ಜಿಲ್ಲೆ – ನಡವಳಿಗಳು

ಗಾಂಧಿ ವಿಚಾರ ವೇದಿಕೆ(ರಿ)ವಿಜಯನಗರ ಜಿಲ್ಲೆಮೊದಲ ಪೂರ್ವಭಾವಿ ಸಭೆದಿನಾಂಕ: 12.11.2023ಸ್ಥಳ: ಜಯಪ್ರಕಾಶ ನಾರಾಯಣ(ಜೆಪಿ) ಭವನ, ಹೊಸಪೇಟೆ. ಗಾಂಧಿ ವಿಚಾರ ವೇದಿಕೆ ಹೊಸಪೇಟೆ ಘಟಕದ ವಾಟ್ಸಪ್ ಗುಂಪಿನಲ್ಲಿ ಭಾನುವಾರ ಬೆಳಿಗ್ಗೆ ಸಭೆ ಸೇರಲು ನಿರ್ಧರಿಸಿದಂತೆ ನಾವುಗಳು ನಿಗದಿತ ಸ್ಥಳ ಜೆಪಿ ಭವನದಲ್ಲಿ ಸೇರಿ ಚರ್ಚಿಸಲಾಯಿತು. ಈ ಸಭೆಗೆ ನಮ್ಮ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕರಾದ ಶ್ರೀ ನೇತಾಜಿ ಗಾಂಧಿಯವರನ್ನು

ಗಾಂಧಿ ವಿಚಾರ ವೇದಿಕೆ(ರಿ) ಬಳ್ಳಾರಿ – ನಡವಳಿಗಳು

ಗಾಂಧಿ ವಿಚಾರ ವೇದಿಕೆ(ರಿ) ಬಳ್ಳಾರಿ2ನೇ ಪೂರ್ವಭಾವಿ ಸಭೆ ದಿನಾಂಕ: 11.11.2023 ಸ್ಥಳ: ಗಾಂಧಿ ಭವನ, ರಾಯಲ್ ವೃತ್ತ ಬಳ್ಳಾರಿ. ಗಾಂಧಿ ವಿಚಾರ ವೇದಿಕೆ ಬಳ್ಳಾರಿ ಘಟಕದ ವಾಟ್ಸಪ್ ಗುಂಪಿನಲ್ಲಿ ಶನಿವಾರ ಸಂಜೆ ಸಭೆ ಸೇರಲು ನಿರ್ಧರಿಸಿದಂತೆ ನಾವುಗಳು ನಿಗದಿತ ಸ್ಥಳ ಗಾಂಧಿ ಭವನದಲ್ಲಿ ಸೇರಿ ಚರ್ಚಿಸಲಾಯಿತು. ಈ ಸಭೆಗೆ ನಮ್ಮ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕರಾದ

GVV – ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪೋಷಕರ ಸಮಾವೇಶ – 2023

ಗಾಂಧಿ ವಿಚಾರ ವೇದಿಕೆ, ಪ್ರೌಢ ಶಾಲೆಗಳ ಸಹ ಶಿಕ್ಷಕರ ಸಂಘ,ದ.ಕ ಜಿಲ್ಲೆ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪೋಷಕರ ಸಮಾವೇಶ ದಿನಾಂಕ: 5-11-2023 ಭಾನುವಾರಸ್ಥಳ: ಉತ್ಕೃಷ್ಟ ಸಭಾಂಗಣ, ಬೆಳ್ತಂಗಡಿಸಮಯ: ಬೆಳಗ್ಗೆ 9.30 ರಿಂದ ಸಂಜೆ 4.30 ಸಂವಾದ – ಡಾ.‌ಪುರುಷೋತ್ತಮ ಬಿಳಿಮಲೆ ಮತ್ತು ಡಾ. ಎಮ್. ಪ್ರಭಾಕರ ಜೋಷಿಯವರು

ಗಾಂಧಿ ವಿಚಾರ ವೇದಿಕೆಯ ಬ್ರಹ್ಮಾವರ ಘಟಕದಿಂದ ಕುಂದಾಪುರದ ಬಿ. ಆರ್‌. ರಾಯರ ‘ಹಿಂದೂ ಹಿರಿಯ ಪ್ರಾಥಮಿಕ ಶಾಲೆ’ ಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ – 2023

ಗಾಂಧಿ ವಿಚಾರ ವೇದಿಕೆಯ ಬ್ರಹ್ಮಾವರ ಘಟಕದಿಂದ ಕುಂದಾಪುರದ ಬಿ. ಆರ್‌. ರಾಯರ ‘ಹಿಂದೂ ಹಿರಿಯ ಪ್ರಾಥಮಿಕ ಶಾಲೆ’ ಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವನ್ನು ನಡೆಸಿದ್ದಾರೆ. ಉದಯಕುಮಾರ್ ಹಬ್ಬು ಅವರ ‘ಗಾಂಧಿ ಕತೆ’ ಯನ್ನು ಮಕ್ಕಳಿಂದ ಓದಿಸುವುದು, ದೇಶ ಭಕ್ತಿಯ ಘೋಷಣೆಗಳು, ಒಬ್ಬೊಬ್ಬ ವಿದ್ಯಾರ್ಥಿಯಿಂದ ಒಂದೊಂದು ಗಾಂಧಿ ಸಂದೇಶವನ್ನು ಹೇಳಿಸಿ ‘ಗಾಂಧಿ ತಾತನಿಗೆ ಜೈ’ ಹಾಕಿ ಹೋಗುವುದು… ಸುಂದರ

ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಗಾಂಧಿ ತತ್ವಗಳ ಪಾತ್ರ

ಎಸ್.ಡಿ.ಎಂ. ಕಾಲೇಜಿನಲ್ಲಿ ಮಾಡಿದ ವಿದ್ಯಾರ್ಥಿಗಳೊಂದಿಗೆ ಉಪನ್ಯಾಸ- ಸಂವಾದದ ಮುಖ್ಯಾಂಶಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಗಾಂಧಿ ತತ್ವಗಳ ಪಾತ್ರ – ಅರವಿಂದ ಚೊಕ್ಕಾಡಿ [ಇಷ್ಟು ಸಾಕು.‌ ಇನ್ನು ಸಂವಾದ. ಕೇಳಿ ಪ್ರಶ್ನೆ ಕೇಳಿ]

ಮಹಾತ್ಮ ಗಾಂಧಿ ಜಯಂತಿ ಆಚರಣೆ – ಕನ್ನಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ – ನಿಡಗುಂದಿ

ಇಡೀ ದೇಶದೊಳಗೆ ಇಂದು ಅತ್ಯಂತ ಅರ್ಥವತ್ತಾದ ಗಾಂಧಿ ಜಯಂತಿ ನಡೆದಿದ್ರೆ ಅದು ಅಂಬೇಡ್ಕರ್ ನಗರದ ಈ ಸರ್ಕಾರಿ ಶಾಲೆಯಲ್ಲಿ ಮಾತ್ರ. – ಡಾ.ವಿ.ಎಸ್.ಮಾಳಿ ಆತ್ಮೀಯರೇ, ನಮ್ಮ ಶಾಲೆಯಲ್ಲಿ ನಡೆದ ಮಹಾತ್ಮ ಗಾಂಧಿ ದಿನ ದ ಎಲ್ಲ ಚಟುವಟಿಕೆಗಳನ್ನು ಕಾರ್ಯಕ್ರಮ ಗಳನ್ನ ತುಂಬಾ ತಾಳ್ಮೆಯಿಂದ ಅಷ್ಟೇ ಚಂದವಾಗಿ ಸೆರೆಹಿಡಿದು ತಮ್ಮ NEWS HUNT YOU TUBE CHANNEL