3- 11- 2022 ಉಡುಪಿ ‘ಅಟಾರ್ನಿ ಗಾಂಧಿ’ ಪುಸ್ತಕ ಬಿಡುಗಡೆಯಲ್ಲಿ ಆಡಿದ ಮಾತುಗಳು – ಅರವಿಂದ ಚೊಕ್ಕಾಡಿ

3- 11- 2022 ರಂದು ಉಡುಪಿಯಲ್ಲಿ ನಡೆದ ‘ಅಟಾರ್ನಿ ಗಾಂಧಿ’ ಪುಸ್ತಕ ಬಿಡುಗಡೆಯಲ್ಲಿ ಆಡಿದ ಮಾತುಗಳು ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಮಿತ್ರ ಓ. ಆರ್. ಪ್ರಕಾಶ್ ಅವರು ಬರೆದಿರುವ ‘ ಅಟಾರ್ನಿ ಗಾಂಧಿ’ ಪುಸ್ತಕವು ಮಹಾತ್ಮಾ ಗಾಂಧೀಜಿಯವರ ದಕ್ಷಿಣ ಆಫ್ರಿಕಾದ ಜೀವನದ ವಿಸ್ತಾರವಾದ ವಿವರಗಳನ್ನು ಹೊಂದಿದೆ. ಗಾಂಧೀಜಿ ದಕ್ಷಿಣ ಆಫ್ರಿಕಾದಲ್ಲಿ ಇದ್ದಾಗಿನ

ಮಿನುಗು-ನೋಟ ಎಮ್. ಜಿ. ಹೆಗಡೆ ಯವರ ಕೃತಿ. – ಗಾಂಧಿ ಕುರಿತ ಪ್ರಶ್ನೆ ಉತ್ತರ.

ಪುಸ್ತಕ ಅನಾವರಣಗೊಂಡ ನಂತರದ ವರದಿಗಳು ಈ ಲಿಂಕ್ ನಲ್ಲಿವೆ : https://gvv.info/events/2023/minugu-nota-2023/ಹಿಂದಿನ ಮಾಹಿತಿ ಈ ಸಾಲಿನ ಕೆಳಗಡೆ ಇದೆ. ಗಾಂಧಿ ವಿಚಾರ ವೇದಿಕೆಯ ಪರಿಕಲ್ಪನೆ ಮತ್ತು ಪ್ರಸ್ತುತಿ. ಮಾನ್ಯರೆ, ನಮಸ್ತೆ. ನಾನು ಅರವಿಂದ ಚೊಕ್ಕಾಡಿ. (04-Dec-2022) ನಮ್ಮ ಗಾಂಧಿ ವಿಚಾರ ವೇದಿಕೆಯಿಂದ ‘ ಮಿನುಗು ನೋಟ: ಗಾಂಧಿ ಪ್ರಶ್ನೆ- ಉತ್ತರ’ ಪುಸ್ತಕವನ್ನು ಪ್ರಕಟಿಸುತ್ತಿದ್ದೇವೆ.‌ ಗಾಂಧೀಜಿಯ ಕುರಿತಾದ