ಕಲಬುರಗಿ ಜಿಲ್ಲಾ ಘಟಕ – ಅಕ್ಟೋಬರ್ 2022 ಈ ದಿನ (02-Oct-2022) ಗಾಂಧಿ ವಿಚಾರ ವೇದಿಕೆ, ಕಲಬುರಗಿ ಘಟಕ ದ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಯನ್ನು ಜನರಂಗದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವು ಕು. ಮಹ್ಮದ್ ಅಯಾನ್ ಮತ್ತು ಕು. ಮಹ್ಮದ್ ಅಮನ್ ಇವರಿಂದ ರಘುಪತಿ ರಾಘವ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭವಾಯಿತು. ಜಿವಿವಿ ಕಾರ್ಯದರ್ಶಿಗಳಾದ
ಉಡುಪಿಯಲ್ಲಿ ಗಾಂಧಿ ಜಯಂತಿ- ಶಾಂತಿಗಾಗಿ ನಡಿಗೆ.
ತಾನೇ ಸ್ಥಾಪಿಸಿದ ಕಾರ್ಪೊರೇಷನ್ ಬ್ಯಾಂಕ್ನಿಂದ ಸಾಲ ಜಪ್ತಿ ಬಂದಾಗ ಮನನೊಂದು ತನ್ನ ವಜ್ರದುಂಗುರವನ್ನು ಅರೆದು ಕುಡಿದು ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಹಾಜಿ ಅಬ್ದುಲ್ಲಾ ಉಡುಪಿಯ ಬಹುದೊಡ್ಡ ದಾನಿ. ಮಹಾತ್ಮಾ ಗಾಂಧಿ ಉಡುಪಿಗೆ ಬಂದಾಗ ಸಭೆಯ ಅಧ್ಯಕ್ಷತೆಯನ್ನು ಹಾಜಿ ಅಬ್ದುಲ್ಲಾ ವಹಿಸಿದ್ದರು. ಕುದ್ಮಲ್ ರಂಗರಾಯರಿಗೆ ದಲಿತರ ಶಾಲೆಗೆ ಮೊದಲು ಭೂಮಿ ಕೊಟ್ಟವರು. ಬಡವರಿಗೆ ವರ್ಷಕ್ಕೆ ನಾಲ್ಕು ಮುಡಿ
ಕೇಂದ್ರ ಕಛೇರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ.

ಇಂದು (15-Aug-2022) ಗಾಂಧಿ ವಿಚಾರ ವೇದಿಕೆಯ ಕೇಂದ್ರ ಕಛೇರಿಯಲ್ಲಿ ವೇದಿಕೆಯ ಆಡಳಿತಾಧಿಕಾರಿ ಭಾಗ್ಯೇಶ್ ರೈ ಮತ್ತು ಪುತ್ತೂರು ಘಟಕದ ಅಧ್ಯಕ್ಷ ಝೇವಿಯರ್ ಡಿಸೋಜಾ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕವು ವಿವಿಧ ಸಂಘಟನೆಗಳೊಂದಿಗೆ ಸೇರಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿತು. ಈ ಸಂದರ್ಭದಲ್ಲಿ ಗ್ರಾಮೀಣ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು.
ಗುಲ್ಬರ್ಗ ಘಟಕದ ವತಿಯಿಂದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ.
ಗಾಂಧಿ ವಿಚಾರ ವೇದಿಕೆಯ ಗುಲ್ಬರ್ಗ ಘಟಕದ ವತಿಯಿಂದ ಇಂದು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀ ಮನು ಸಾಗರ ಅವರು ಗಾಂಧಿ ಬರೆಹದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯರು ಹಾಗೂ ಗಾಂಧಿ ತತ್ವಗಳಲ್ಲಿ ನಂಬಿಕೆಯಿರುವ ಸ್ಥಳೀಯ ಹಿರಿಯ ಪತ್ರಕರ್ತರನ್ನು ಗಾಂಧಿ ವಿಚಾರ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ
ದ. ಕ. ಜಿ. ಪ. ಸ.ಹಿ. ಪ್ರಾ. ಶಾಲೆ ಕೊಳ್ತಿಗೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ.
‘ದ. ಕ. ಜಿ. ಪ. ಸ.ಹಿ. ಪ್ರಾ. ಶಾಲೆ ಕೊಳ್ತಿಗೆ’ಯಲ್ಲಿ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ಗಾಂಧಿ ವಿಚಾರ ವೇದಿಕೆ’ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ.ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ಗಾಂಧಿ ವಿಚಾರ ವೇದಿಕೆ’ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗಾಂಧಿ ವಿಚಾರ ವೇದಿಕೆಯ ಪುತ್ತೂರು
ಗಾಂಧಿ ವಿಚಾರ ವೇದಿಕೆಯಿಂದ ನಡೆಸಿದ ವಿದ್ಯಾರ್ಥಿಗಳೊಂದಿನ ಸಂವಾದ.
ಸ್ವಾತಂತ್ರ್ಯ ಸಂವಾದ. ಪ್ರಬುದ್ಧ ವಿಚಾರ ಮಂಡಿಸಿದ ವಿದ್ಯಾರ್ಥಿಗಳು: ಹಿರಿಯರಲ್ಲಿ ಅಚ್ಚರಿ. Alvas College, Moodbidri. 14-08-2022 – ಸಂಜೆ 7:30ಕ್ಕೆ