ಗಾಂಧಿ ವಿಚಾರ ವೇದಿಕೆ – ಅರಸೀಕೆರೆ ಘಟಕ – ಗಾಂಧಿ ಜಯಂತಿ ಆಚರಣೆ 2023.

ಗಾಂಧಿ ವಿಚಾರ ವೇದಿಕೆ – ಅರಸೀಕೆರೆ ಗಾಂಧಿ ವಿಚಾರ ವೇದಿಕೆಯ ಅರಸೀಕೆರೆ ಘಟಕದ ಸಂಚಾಲಕರಾದ ನಾರಾಯಣ ರಾವ್ ಶರ್ಮಾ ಅವರ ನೇತೃತ್ವದಲ್ಲಿ GVV ಅರಸೀಕೆರೆ ಘಟಕ ಹಾಗೂ Inner wheel ಅರಸೀಕೆರೆ ವತಿಯಿಂದ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಗಾಂಧೀಜಿ ಜೀವನ ಚರಿತ್ರೆಯ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು

ಗಾಂಧಿ ವಿಚಾರ ವೇದಿಕೆ – ಸುಳ್ಯ ಘಟಕ – ಗಾಂಧಿ ಜಯಂತಿ ಆಚರಣೆ 2023.

ಗಾಂಧಿ ವಿಚಾರ ವೇದಿಕೆ – ಸುಳ್ಯ ಘಟಕ – ಗಾಂಧಿ ಜಯಂತಿ ಆಚರಣೆ 2023. ಸುಳ್ಯದ ಗಾಂಧಿ ಚಿಂತನ ವೇದಿಕೆ ನೇತೃತ್ವದಲ್ಲಿ ಗಾಂಧಿ ನಡಿಗೆ – ಸುಳ್ಯ ನಗರದಿಂದ ಕೊಡಿಯಾಲಬೈಲಿನ ಗಾಂಧಿವನದವರೆಗೆ ನಡಿಗೆ. ಗಾಂಧಿ ವಿಚಾರ ವೇದಿಕೆಯ ಅಣ್ಣ ವಿನಯಚಂದ್ರ, ಪ್ರೊ. ಎಂ. ಬಾಲಚಂದ್ರಗೌಡ, ಡಾ. ಪೂವಪ್ಪ ಕಣಿಯೂರ್ ಭಾಗಿಗಳಾಗಿದ್ದರು. ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ

ಗಾಂಧಿ ವಿಚಾರ ವೇದಿಕೆ – ಮೂಡುಬಿದಿರೆ – ಗಾಂಧಿ ಜಯಂತಿ ಆಚರಣೆ 2023

ಗಾಂಧಿ ವಿಚಾರ ವೇದಿಕೆ – ಮೂಡುಬಿದಿರೆ ಮೂಡುಬಿದಿರೆ ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷ ಡಾ. ಪ್ರಭಾತ್ ಬಲ್ನಾಡು ಅವರ ನೇತೃತ್ವದಲ್ಲಿ ನಡೆದ ಗಾಂಧಿ- ಸಂವಾದ. ಪಿಂಚಣಿದಾರರ ಸಂಘ, ಲಯನ್ಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ರೋಟರಿ, ಜೇಸೀ, ಬಳಕೆದಾರರ ವೇದಿಕೆ ಎಲ್ಲರನ್ನೂ ಸೇರಿಸಿ ಸಭಾಂಗಣ ತುಂಬಿದ್ದಷ್ಟೆ ಅಲ್ಲದೆ ಮೂಡುಬಿದಿರೆಯ ಎಲ್ಲ ನೆಲೆಗಳ

ಗಾಂಧಿ ವಿಚಾರ ವೇದಿಕೆ – ಪುತ್ತೂರು ಘಟಕ – ಗಾಂಧಿ ಜಯಂತಿ ಆಚರಣೆ 2023.

ಗಾಂಧಿ ವಿಚಾರ ವೇದಿಕೆಯ ಪುತ್ತೂರು ಘಟಕ. ಗಾಂಧಿ ವಿಚಾರ ವೇದಿಕೆಯ ಪುತ್ತೂರು ಘಟಕದ ಅಧ್ಯಕ್ಷರಾದ ಶ್ರೀ ಝೇವಿಯರ್ ಡಿಸೋಜಾ ಅವರ ನೇತೃತ್ವದಲ್ಲಿ ಗಾಂಧಿ ಜಯಂತಿಯ ಕಾರ್ಯಕ್ರಮಗಳು ನಡೆದವು. ಘಟಕದ ವತಿಯಿಂದ ಇಂದು ಎರಡು ಪ್ರತ್ಯೇಕ ಕಾರ್ಯಕ್ರಮಗಳು ನಡೆದವು. ಒಂದು, ಬಿರುಮಲ ಬೆಟ್ಟದಲ್ಲಿ, ಬಿರುಮಲ ಬೆಟ್ಟ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ. ( ಗಾಂಧಿಜಿಯವರಿಗೆ ಸಂಬಂಧಪಟ್ಟ 3 ಐತಿಹಾಸಿಕ ಸ್ಥಳಗಳು

ಸ್ವಾತಂತ್ರ್ಯ
ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ಯವರ ಪಾತ್ರ – ಉಪನ್ಯಾಸ ಕಾರ್ಯಕ್ರಮ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ಸ್ವಾತಂತ್ರ್ಯಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ಯವರ ಪಾತ್ರ’ ಈಶೀರ್ಷಿಕೆಯ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮಇಂದು (07-07-2023) ಜರುಗಿತು. ನಿಡಗುಂದಿ ತಾಲೂಕಿನ ಬೇನಾಳ ಆರ್.ಎಸ್.ಗ್ರಾಮದರಾಷ್ಟ್ರಪಿತ ಮಹಾತ್ಮ ಗಾಂಧಿ ಫೌಂಡೇಶನ್ ವತಿ ಯಿಂದ ಈಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪಿಎಲ್ಲಿ ಬ್ಯಾಂಕ್ ಚೇರ್ ಮನ್ ರಾದ ಶ್ರೀ ಐ.ಸಿ.ಪಟ್ಟಣ ಶೆಟ್ಟಿಅವರು ಬಾಪೂಜಿ

26/2/2023 ಗಾಂಧಿ ವಿಚಾರ ವೇದಿಕೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಜಂಟಿ ಆಶ್ರಯದಲ್ಲಿ ‘ಜನ ಸಂವಾದ’

ಮಹಾತ್ಮ ಗಾಂಧಿಯವರ ವಿಚಾರವನ್ನು ಮತ್ತೆ ಅರ್ಥೈಸಿಕೊಂಡು ಸಮಾಜದ ಭಾವನೆಯನ್ನು ಬದಲಾಯಿಸುವ ಪ್ರಯತ್ನವಾಗಬೇಕು..- ಸಂತೋಷ್ ಹೆಗ್ಡೆ