ಗಾಂಧಿ ವಿಚಾರ ವೇದಿಕೆ(ರಿ)ವಿಜಯನಗರ ಜಿಲ್ಲೆ – ನಡವಳಿಗಳು

ಗಾಂಧಿ ವಿಚಾರ ವೇದಿಕೆ(ರಿ)ವಿಜಯನಗರ ಜಿಲ್ಲೆಮೊದಲ ಪೂರ್ವಭಾವಿ ಸಭೆದಿನಾಂಕ: 12.11.2023ಸ್ಥಳ: ಜಯಪ್ರಕಾಶ ನಾರಾಯಣ(ಜೆಪಿ) ಭವನ, ಹೊಸಪೇಟೆ. ಗಾಂಧಿ ವಿಚಾರ ವೇದಿಕೆ ಹೊಸಪೇಟೆ ಘಟಕದ ವಾಟ್ಸಪ್ ಗುಂಪಿನಲ್ಲಿ ಭಾನುವಾರ ಬೆಳಿಗ್ಗೆ ಸಭೆ ಸೇರಲು ನಿರ್ಧರಿಸಿದಂತೆ ನಾವುಗಳು ನಿಗದಿತ ಸ್ಥಳ ಜೆಪಿ ಭವನದಲ್ಲಿ ಸೇರಿ ಚರ್ಚಿಸಲಾಯಿತು. ಈ ಸಭೆಗೆ ನಮ್ಮ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕರಾದ ಶ್ರೀ ನೇತಾಜಿ ಗಾಂಧಿಯವರನ್ನು

ಗಾಂಧಿ ವಿಚಾರ ವೇದಿಕೆ(ರಿ) ಬಳ್ಳಾರಿ – ನಡವಳಿಗಳು

ಗಾಂಧಿ ವಿಚಾರ ವೇದಿಕೆ(ರಿ) ಬಳ್ಳಾರಿ2ನೇ ಪೂರ್ವಭಾವಿ ಸಭೆ ದಿನಾಂಕ: 11.11.2023 ಸ್ಥಳ: ಗಾಂಧಿ ಭವನ, ರಾಯಲ್ ವೃತ್ತ ಬಳ್ಳಾರಿ. ಗಾಂಧಿ ವಿಚಾರ ವೇದಿಕೆ ಬಳ್ಳಾರಿ ಘಟಕದ ವಾಟ್ಸಪ್ ಗುಂಪಿನಲ್ಲಿ ಶನಿವಾರ ಸಂಜೆ ಸಭೆ ಸೇರಲು ನಿರ್ಧರಿಸಿದಂತೆ ನಾವುಗಳು ನಿಗದಿತ ಸ್ಥಳ ಗಾಂಧಿ ಭವನದಲ್ಲಿ ಸೇರಿ ಚರ್ಚಿಸಲಾಯಿತು. ಈ ಸಭೆಗೆ ನಮ್ಮ ವೇದಿಕೆಯ ಉತ್ತರ ಕರ್ನಾಟಕ ಸಂಚಾಲಕರಾದ

30-01-2023 ರಂದು ಕಲಬುರಗಿ ಘಟಕದ ವತಿಯಿಂದ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ

ಗಾಂಧಿ ಪ್ರಿಯರೇ, ನಮ್ಮ ಗಾಂಧಿ ವಿಚಾರ ವೇದಿಕೆ, ಕಲಬುರಗಿ ಘಟಕದ ವತಿಯಿಂದ ದಿನಾಂಕ: 30.01.2023 ರಂದು ಸಂಜೆ 5.30ಕ್ಕೆ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ವಿವರಗಳು: ದಿನಾಂಕ: 30.01.2023, ಸೋಮವಾರಸಮಯ: ಸಂಜೆ: 5.30ರಿಂದ 6.30ರವರೆಗೆಸ್ಥಳ: ಆಪ್ತರಂಗ(ರಿ), ಕುಸನೂರು ರಸ್ತೆ, ಕಲಬುರಗಿ ಅಧ್ಯಕ್ಷತೆ: ಶ್ರೀ ಶಂಕ್ರಯ್ಯ ಆರ್ ಘಂಟಿಮಿನುಗು ನೋಟ ಪುಸ್ತಕದ ಕುರಿತು ಮಾತುಕತೆ: ಶ್ರೀ