GVV ಸುಳ್ಯ ಘಟಕದ ವತಿಯಿಂದ ಗಾಂಧೀಜಿಯವರ ಆತ್ಮ ಚರಿತ್ರೆಯ ಬಗ್ಗೆ ಸಂವಾದ ಕಾರ್ಯಕ್ರಮ.

03-December-2023 ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದ ವತಿಯಿಂದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧೀಜಿಯವರ ಆತ್ಮ ಚರಿತ್ರೆಯ ಬಗ್ಗೆ ಘಟಕದ ಅಧ್ಯಕ್ಷೆ ಡಾ. ವೀಣಾ ಎನ್, ಉಪಾಧ್ಯಕ್ಷರಾದ ಶ್ರೀ ಸಂಜೀವ ಕುದ್ಪಾಜೆಯವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮವು ನಡೆಯಿತು. ವಿದ್ಯಾಗುರುಗಳೂ, ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದ ಸಲಹೆಗಾರರೂ ಆದ ಪ್ರೊ. ಎಮ್. ಬಾಲಚಂದ್ರ ಗೌಡ ಅವರು

5-9-2023 ರಂದು ಮೂಡುಬಿದಿರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸಕರಾಗಿ ಶಿಕ್ಷಕರು ಹಾಗೂ ಸಾಹಿತಿ – ಶ್ರೀ ಅರವಿಂದ ಚೊಕ್ಕಾಡಿ ಯವರು ಮಾಡಿದ ಉಪನ್ಯಾಸ

[5-9-2023 ರಂದು ಮೂಡುಬಿದಿರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸಕರಾಗಿ ಶಿಕ್ಷಕರು ಹಾಗೂ ಸಾಹಿತಿ – ಶ್ರೀ ಅರವಿಂದ ಚೊಕ್ಕಾಡಿ ಯವರು ಮಾಡಿದ ಉಪನ್ಯಾಸ:] ಸಮಾರಂಭದ ಅಧ್ಯಕ್ಷರೆ, ಉದ್ಘಾಟನೆಯನ್ನು ಮಾಡಿದ ಮಾಜಿ ಸಚಿವರಾದ ಶ್ರೀ ಕೆ. ಅಭಯಚಂದ್ರ ಜೈನ್ ಅವರೆ, ಸಮಿತಿಯ ಕೋಶಾಧಿಕಾರಿಯವರಾದ ಶ್ರೀ ಶ್ರೀಪತಿ ಭಟ್ ಅವರೆ, ವೇದಿಕೆಯ ಮೇಲೆ ಮತ್ತು ಮುಂಭಾಗದಲ್ಲಿರುವ ಗಣ್ಯರೆ,