ಇಂದು (15-Aug-2022) ಗಾಂಧಿ ವಿಚಾರ ವೇದಿಕೆಯ ಕೇಂದ್ರ ಕಛೇರಿಯಲ್ಲಿ ವೇದಿಕೆಯ ಆಡಳಿತಾಧಿಕಾರಿ ಭಾಗ್ಯೇಶ್ ರೈ ಮತ್ತು ಪುತ್ತೂರು ಘಟಕದ ಅಧ್ಯಕ್ಷ ಝೇವಿಯರ್ ಡಿಸೋಜಾ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.  

ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕವು ವಿವಿಧ ಸಂಘಟನೆಗಳೊಂದಿಗೆ ಸೇರಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿತು. ಈ ಸಂದರ್ಭದಲ್ಲಿ ಗ್ರಾಮೀಣ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು.

****************************

ಕೇಂದ್ರ ಕಛೇರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ.

Leave a Reply

Your email address will not be published. Required fields are marked *