13-March-2023 ಯಾವುದೇ ಕಾಲದ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಬೇಕು ಎಂಬ ಆಶಯವನ್ನು ಹೊಂದಿರುತ್ತದೆ. 2020ರ ಶಿಕ್ಷಣ ನೀತಿಯಲ್ಲಿಯೂ ಈ ಅಂಶವು ಪ್ರಸ್ತಾಪಿಸಲ್ಪಟ್ಟಿದೆ. ಆದರೆ, ವಾಸ್ತವದಲ್ಲಿ ಮೌಲ್ಯ ಶಿಕ್ಷಣದಷ್ಟು ಜಟಿಲವಾದ ಪಠ್ಯ ಅಂಶ ಇನ್ನೊಂದು ಇಲ್ಲ. ಏಕೆಂದರೆ ಕಲಿಕೆಯ ಮೇಲೆ ಪರಿಸರವು ಅಪಾರ ಪ್ರಭಾವವನ್ನು ಹೊಂದಿರುತ್ತದೆ. ಮಕ್ಕಳ ಕಲಿಕಾ ಪರಿಸರವಾದ ಸಮಾಜದಲ್ಲಿ ನೈತಿಕ ಮೌಲ್ಯಗಳು
26/2/2023 ಗಾಂಧಿ ವಿಚಾರ ವೇದಿಕೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಜಂಟಿ ಆಶ್ರಯದಲ್ಲಿ ‘ಜನ ಸಂವಾದ’
ಮಹಾತ್ಮ ಗಾಂಧಿಯವರ ವಿಚಾರವನ್ನು ಮತ್ತೆ ಅರ್ಥೈಸಿಕೊಂಡು ಸಮಾಜದ ಭಾವನೆಯನ್ನು ಬದಲಾಯಿಸುವ ಪ್ರಯತ್ನವಾಗಬೇಕು..- ಸಂತೋಷ್ ಹೆಗ್ಡೆ
ಕಾರ್ನಾಡ್ ಸದಾಶಿವ ರಾಯರ ಕುರಿತ ಅರವಿಂದ ಚೊಕ್ಕಾಡಿಯವರು ಬರೆದ ಪುಸ್ತಕದ ಬಿಡುಗಡೆ.
ಎಪ್ರಿಲ್ 1 ರಂದು ಸಂಜೆ 4.30 ಕ್ಕೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನವಕರ್ನಾಟಕ ಪ್ರಕಾಶನದವರು ಪ್ರಕಟಿಸಿದ ಕಾರ್ನಾಡ್ ಸದಾಶಿವ ರಾಯರ ಕುರಿತ ಅರವಿಂದ ಚೊಕ್ಕಾಡಿಯವರು ಬರೆದ ಪುಸ್ತಕದ ಬಿಡುಗಡೆಯಾಗಲಿದೆ. ಇದಕ್ಕೊಂದು ಮಹತ್ವ ಇದೆ. ಬೆಂಗಳೂರು, ಬಿಜಾಪುರ, ಧಾರವಾಡ, ಬೆಳ್ತಂಗಡಿ, ಮೈಸೂರು, ಡೆಲ್ಲಿಯಲ್ಲೆಲ್ಲ ಅರವಿಂದ ಚೊಕ್ಕಾಡಿಯವರ ಪುಸ್ತಕ ಬಿಡುಗಡೆಯಾಗಿದೆ. ಆದರೆ ಅವರು ವಾಸವಾಗಿರುವ ಮೂಡುಬಿದಿರೆಯಲ್ಲಿ ಈವರೆಗೆ (March
ಗಾಂಧಿ ವಿಚಾರ ವೇದಿಕೆ – ಅರಸೀಕೆರೆ ಘಟಕದ ಉದ್ಘಾಟನೆ.
ಎಲ್ಲರ ಗಾಂಧೀಜಿ – ಸಂವಾದ, ಜಿಲ್ಲಾ ಘಟಕ ಕಲಬುರಗಿ
30-01-2023 ರಂದು ಕಲಬುರಗಿ ಘಟಕದ ವತಿಯಿಂದ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
ಗಾಂಧಿ ಪ್ರಿಯರೇ, ನಮ್ಮ ಗಾಂಧಿ ವಿಚಾರ ವೇದಿಕೆ, ಕಲಬುರಗಿ ಘಟಕದ ವತಿಯಿಂದ ದಿನಾಂಕ: 30.01.2023 ರಂದು ಸಂಜೆ 5.30ಕ್ಕೆ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ವಿವರಗಳು: ದಿನಾಂಕ: 30.01.2023, ಸೋಮವಾರಸಮಯ: ಸಂಜೆ: 5.30ರಿಂದ 6.30ರವರೆಗೆಸ್ಥಳ: ಆಪ್ತರಂಗ(ರಿ), ಕುಸನೂರು ರಸ್ತೆ, ಕಲಬುರಗಿ ಅಧ್ಯಕ್ಷತೆ: ಶ್ರೀ ಶಂಕ್ರಯ್ಯ ಆರ್ ಘಂಟಿಮಿನುಗು ನೋಟ ಪುಸ್ತಕದ ಕುರಿತು ಮಾತುಕತೆ: ಶ್ರೀ
ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?
ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು? `ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ. ನಾನು ಸಾಯುವುದಿಲ್ಲ, 125 ವರ್ಷ ಬದುಕುತ್ತೇನೆ…`- ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ
ಗಾಂಧಿ: ಧರ್ಮ ಮತ್ತು ನೈಸರ್ಗಿಕ ತತ್ವಗಳು
31- 1- 2023 ರಂದು ಶಿವಮೊಗ್ಗದ ಕಮಲಾ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾಡಿದ ಉಪನ್ಯಾಸ ಗಾಂಧಿ: ಧರ್ಮ ಮತ್ತು ನೈಸರ್ಗಿಕ ತತ್ವಗಳು ಈ ಸಭೆಯ ಅಧ್ಯಕ್ಷರೇ ಮತ್ತು ಎಲ್ಲ ಸ್ನೇಹಿತರೇ. ನಾನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಳೆ ವಿದ್ಯಾರ್ಥಿ. ಈಗ ಕಮಲಾ ನೆಹರೂ ಮೆಮೋರಿಯಲ್ ಕಾಲೇಜಿಗೆ ಬಂದಿದ್ದೇನೆ. ಇದೊಂಥರಾ ಚೆನ್ನಾಗಿದೆ. ನೆಹರೂ ಮೆಮೋರಿಯಲ್ ಕಾಲೇಜಿನ
ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ
ಮುಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನದವರು ನಡೆಸಿದ ಕಾರ್ಯಕ್ರಮದಲ್ಲಿ ಮಾಡಿದ ಉಪನ್ಯಾಸ. [ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ] – ಅರವಿಂದ ಚೊಕ್ಕಾಡಿ. ಈ ಸಭೆಯ ಅಧ್ಯಕ್ಷರೆ ಮತ್ತು ಎಲ್ಲ ಸ್ನೇಹಿತರೆ, ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ ಎಂಬ ವಿಚಾರದಲ್ಲಿ ಪ್ರಜಾಪ್ರಭುತ್ವ ಎಂದರೇನು ಮತ್ತು ಗಾಂಧಿ ಮಾರ್ಗ ಎಂದರೇನು ಎನ್ನುವುದು ಬಹಳ ಮುಖ್ಯ ವಿಚಾರಗಳಾಗಿವೆ. ನಿಜವಾದ
ಮಿನುಗು ನೋಟ – ಗಾಂಧೀಜಿ ಕುರಿತ [ಪ್ರಶ್ನೆ – ಉತ್ತರ] ಪುಸ್ತಕ ಅನಾವರಣ.
– 15 ಜನವರಿ 2023 : ಎಂ. ಜಿ. ಹೆಗಡೆಯವರ ‘ ಮಿನುಗು ನೋಟ’ ಕೃತಿಯನ್ನು ಬಿಡುಗಡೆ ಮಾಡಿದ ನಂತರ ಸುಧೀಂದ್ರ ಕುಲಕರ್ಣಿ ಅವರು ಗಾಂಧಿ ವಿಚಾರ ವೇದಿಕೆಯಲ್ಲಿ ಆಡಿದ ಮಾತುಗಳು. ವರದಿ: ಹಿಂದೂ ವಿರೋಧಿಯಲ್ಲದ ಜಾತ್ಯತೀತತೆ, ಮುಸ್ಲಿಂ ವಿರೋಧಿಯಲ್ಲದ ಹಿಂದುತ್ವದ ಅಗತ್ಯವಿದೆ: ಸುಧೀಂದ್ರ ಕುಲಕರ್ಣಿ ಮಂಗಳೂರು, ಜ. 15: ಹಿಂದೂ ವಿರೋಧಿಯಲ್ಲದ ಜಾತ್ಯತೀತತೆ, ಮುಸ್ಲಿಂ