GVV – ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪೋಷಕರ ಸಮಾವೇಶ – 2023

ಗಾಂಧಿ ವಿಚಾರ ವೇದಿಕೆ, ಪ್ರೌಢ ಶಾಲೆಗಳ ಸಹ ಶಿಕ್ಷಕರ ಸಂಘ,ದ.ಕ ಜಿಲ್ಲೆ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪೋಷಕರ ಸಮಾವೇಶ ದಿನಾಂಕ: 5-11-2023 ಭಾನುವಾರಸ್ಥಳ: ಉತ್ಕೃಷ್ಟ ಸಭಾಂಗಣ, ಬೆಳ್ತಂಗಡಿಸಮಯ: ಬೆಳಗ್ಗೆ 9.30 ರಿಂದ ಸಂಜೆ 4.30 ಸಂವಾದ – ಡಾ.‌ಪುರುಷೋತ್ತಮ ಬಿಳಿಮಲೆ ಮತ್ತು ಡಾ. ಎಮ್. ಪ್ರಭಾಕರ ಜೋಷಿಯವರು

ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಗಾಂಧಿ ತತ್ವಗಳ ಪಾತ್ರ

ಎಸ್.ಡಿ.ಎಂ. ಕಾಲೇಜಿನಲ್ಲಿ ಮಾಡಿದ ವಿದ್ಯಾರ್ಥಿಗಳೊಂದಿಗೆ ಉಪನ್ಯಾಸ- ಸಂವಾದದ ಮುಖ್ಯಾಂಶಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಗಾಂಧಿ ತತ್ವಗಳ ಪಾತ್ರ – ಅರವಿಂದ ಚೊಕ್ಕಾಡಿ [ಇಷ್ಟು ಸಾಕು.‌ ಇನ್ನು ಸಂವಾದ. ಕೇಳಿ ಪ್ರಶ್ನೆ ಕೇಳಿ]

ಮಹಾತ್ಮ ಗಾಂಧಿ ಜಯಂತಿ ಆಚರಣೆ – ಕನ್ನಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ – ನಿಡಗುಂದಿ

ಇಡೀ ದೇಶದೊಳಗೆ ಇಂದು ಅತ್ಯಂತ ಅರ್ಥವತ್ತಾದ ಗಾಂಧಿ ಜಯಂತಿ ನಡೆದಿದ್ರೆ ಅದು ಅಂಬೇಡ್ಕರ್ ನಗರದ ಈ ಸರ್ಕಾರಿ ಶಾಲೆಯಲ್ಲಿ ಮಾತ್ರ. – ಡಾ.ವಿ.ಎಸ್.ಮಾಳಿ ಆತ್ಮೀಯರೇ, ನಮ್ಮ ಶಾಲೆಯಲ್ಲಿ ನಡೆದ ಮಹಾತ್ಮ ಗಾಂಧಿ ದಿನ ದ ಎಲ್ಲ ಚಟುವಟಿಕೆಗಳನ್ನು ಕಾರ್ಯಕ್ರಮ ಗಳನ್ನ ತುಂಬಾ ತಾಳ್ಮೆಯಿಂದ ಅಷ್ಟೇ ಚಂದವಾಗಿ ಸೆರೆಹಿಡಿದು ತಮ್ಮ NEWS HUNT YOU TUBE CHANNEL

ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ – ಅರವಿಂದ ಚೊಕ್ಕಾಡಿ

13-March-2023 ಯಾವುದೇ ಕಾಲದ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಬೇಕು‌ ಎಂಬ ಆಶಯವನ್ನು ಹೊಂದಿರುತ್ತದೆ. 2020ರ ಶಿಕ್ಷಣ ನೀತಿಯಲ್ಲಿಯೂ ಈ ಅಂಶವು ಪ್ರಸ್ತಾಪಿಸಲ್ಪಟ್ಟಿದೆ. ಆದರೆ, ವಾಸ್ತವದಲ್ಲಿ ಮೌಲ್ಯ ಶಿಕ್ಷಣದಷ್ಟು ಜಟಿಲವಾದ ಪಠ್ಯ ಅಂಶ ಇನ್ನೊಂದು ಇಲ್ಲ. ಏಕೆಂದರೆ ಕಲಿಕೆಯ ಮೇಲೆ ಪರಿಸರವು ಅಪಾರ ಪ್ರಭಾವವನ್ನು ಹೊಂದಿರುತ್ತದೆ. ಮಕ್ಕಳ‌ ಕಲಿಕಾ ಪರಿಸರವಾದ ಸಮಾಜದಲ್ಲಿ ನೈತಿಕ ಮೌಲ್ಯಗಳು

ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?

ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು? `ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ. ನಾನು ಸಾಯುವುದಿಲ್ಲ, 125 ವರ್ಷ ಬದುಕುತ್ತೇನೆ…`- ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ

ಗಾಂಧಿ: ಧರ್ಮ ಮತ್ತು ನೈಸರ್ಗಿಕ ತತ್ವಗಳು

31- 1- 2023 ರಂದು ಶಿವಮೊಗ್ಗದ ಕಮಲಾ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾಡಿದ ಉಪನ್ಯಾಸ ಗಾಂಧಿ: ಧರ್ಮ ಮತ್ತು ನೈಸರ್ಗಿಕ ತತ್ವಗಳು ಈ ಸಭೆಯ ಅಧ್ಯಕ್ಷರೇ ಮತ್ತು ಎಲ್ಲ ಸ್ನೇಹಿತರೇ. ನಾನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಳೆ ವಿದ್ಯಾರ್ಥಿ. ಈಗ ಕಮಲಾ ನೆಹರೂ ಮೆಮೋರಿಯಲ್ ಕಾಲೇಜಿಗೆ ಬಂದಿದ್ದೇನೆ. ಇದೊಂಥರಾ ಚೆನ್ನಾಗಿದೆ. ನೆಹರೂ ಮೆಮೋರಿಯಲ್ ಕಾಲೇಜಿನ

ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ

ಮುಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನದವರು ನಡೆಸಿದ ಕಾರ್ಯಕ್ರಮದಲ್ಲಿ ಮಾಡಿದ ಉಪನ್ಯಾಸ. [ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ] – ಅರವಿಂದ ಚೊಕ್ಕಾಡಿ. ಈ ಸಭೆಯ ಅಧ್ಯಕ್ಷರೆ ಮತ್ತು ಎಲ್ಲ ಸ್ನೇಹಿತರೆ, ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ ಎಂಬ ವಿಚಾರದಲ್ಲಿ ಪ್ರಜಾಪ್ರಭುತ್ವ ಎಂದರೇನು ಮತ್ತು ಗಾಂಧಿ ಮಾರ್ಗ ಎಂದರೇನು ಎನ್ನುವುದು ಬಹಳ ಮುಖ್ಯ ವಿಚಾರಗಳಾಗಿವೆ. ನಿಜವಾದ