13-March-2023 ಯಾವುದೇ ಕಾಲದ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಬೇಕು ಎಂಬ ಆಶಯವನ್ನು ಹೊಂದಿರುತ್ತದೆ. 2020ರ ಶಿಕ್ಷಣ ನೀತಿಯಲ್ಲಿಯೂ ಈ ಅಂಶವು ಪ್ರಸ್ತಾಪಿಸಲ್ಪಟ್ಟಿದೆ. ಆದರೆ, ವಾಸ್ತವದಲ್ಲಿ ಮೌಲ್ಯ ಶಿಕ್ಷಣದಷ್ಟು ಜಟಿಲವಾದ ಪಠ್ಯ ಅಂಶ ಇನ್ನೊಂದು ಇಲ್ಲ. ಏಕೆಂದರೆ ಕಲಿಕೆಯ ಮೇಲೆ ಪರಿಸರವು ಅಪಾರ ಪ್ರಭಾವವನ್ನು ಹೊಂದಿರುತ್ತದೆ. ಮಕ್ಕಳ ಕಲಿಕಾ ಪರಿಸರವಾದ ಸಮಾಜದಲ್ಲಿ ನೈತಿಕ ಮೌಲ್ಯಗಳು
ಎಲ್ಲರ ಗಾಂಧೀಜಿ – ಸಂವಾದ, ಜಿಲ್ಲಾ ಘಟಕ ಕಲಬುರಗಿ
ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?
ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು? `ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ. ನಾನು ಸಾಯುವುದಿಲ್ಲ, 125 ವರ್ಷ ಬದುಕುತ್ತೇನೆ…`- ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ
ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ
ಮುಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನದವರು ನಡೆಸಿದ ಕಾರ್ಯಕ್ರಮದಲ್ಲಿ ಮಾಡಿದ ಉಪನ್ಯಾಸ. [ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ] – ಅರವಿಂದ ಚೊಕ್ಕಾಡಿ. ಈ ಸಭೆಯ ಅಧ್ಯಕ್ಷರೆ ಮತ್ತು ಎಲ್ಲ ಸ್ನೇಹಿತರೆ, ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಗಾಂಧಿ ಮಾರ್ಗದ ಮಹತ್ವ ಎಂಬ ವಿಚಾರದಲ್ಲಿ ಪ್ರಜಾಪ್ರಭುತ್ವ ಎಂದರೇನು ಮತ್ತು ಗಾಂಧಿ ಮಾರ್ಗ ಎಂದರೇನು ಎನ್ನುವುದು ಬಹಳ ಮುಖ್ಯ ವಿಚಾರಗಳಾಗಿವೆ. ನಿಜವಾದ